Sunday, August 30, 2026

organic farming

ರೈತರಿಗೆ ಸಿಗಲಿದೆ ಎಕರೆಗೆ 4,000 – ‘ಪುನರುತ್ಪಾದಕ ಕೃಷಿ ಪದ್ಧತಿ’ ಆರಂಭ!

ಆಧುನಿಕತೆ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ತಂತ್ರಜ್ಞಾನದ ಭರಾಟೆಯಲ್ಲಿ ನಮ್ಮ ಕೃಷಿ ಕ್ಷೇತ್ರದ ಸ್ವರೂಪ ಸಂಪೂರ್ಣ ಬದಲಾಗಿದೆ. ಇಂದು ಕೃಷಿಯಲ್ಲಿ ಆರ್ಥಿಕ ಲಾಭದ ಉದ್ದೇಶವೇ ಮುಖ್ಯವಾಗಿದ್ದು, ಅತಿ ಹೆಚ್ಚು ಇಳುವರಿ ಪಡೆಯುವ ಆತುರದಲ್ಲಿ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಅತಿಯಾದ ಬಳಕೆ ನಿರಂತರವಾಗಿ ನಡೆಯುತ್ತಿದೆ. ಇದರ ಪರಿಣಾಮವಾಗಿ ಮಣ್ಣಿನ ಫಲವತ್ತತೆ ದಿನದಿಂದ ದಿನಕ್ಕೆ ನಾಶವಾಗುತ್ತಿದ್ದು, ಅಂತರ್ಜಲ...

ಕೇಂದ್ರ ಕೃಷಿ ಯೋಜನೆಗಳ ಜಾರಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಎನ್.ಚಲುವರಾಯಸ್ವಾಮಿ

ಕೇಂದ್ರ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕೃಷಿ ಕ್ಷೇತ್ರದಲ್ಲಿ ರಫ್ತು ಮತ್ತು ಮೂಲಸೌಕರ್ಯಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರದ ಹೆಚ್ಚಿನ ಬೆಂಬಲ ಅಗತ್ಯವಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ. ರೈತರನ್ನು ಕೃಷಿ ಉದ್ಯಮಿಗಳಾಗಿ ರೂಪಿಸುವುದಕ್ಕೂ ಹಾಗೂ ದೇಶದ ಕೃಷಿ ಆರ್ಥಿಕತೆಯನ್ನು ಬಲಪಡಿಸುವುದಕ್ಕೂ ಕೇಂದ್ರ–ರಾಜ್ಯಗಳ ಸಮನ್ವಯ ಅತ್ಯಂತ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img