Tuesday, December 23, 2025

organized crime

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಬಂಧನ ಭೀತಿ!

ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್​ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ. ಹೈಕೋರ್ಟ್ ಪೀಠದ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img