Thursday, November 13, 2025

ormer MP Pratap Simha

ಸಿದ್ದರಾಮಯ್ಯ ಹೇಗಿದ್ರು? ಈಗ ಹೇಗಿದ್ದಾರೆ?

ಸಿಎಂ ಸಿದ್ದರಾಮಯ್ಯನವರ ಮುಂದೆ ರಾಹುಲ್ ಗಾಂಧಿ ಒಬ್ಬ ಬಚ್ಚಾ. ಅಂಥವನ ಭೇಟಿಗಾಗಿ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ. ಅವರಿಗೆ ಈ ದೈನೇಸಿ ಸ್ಥಿತಿ ಬರಬಾರದಿತ್ತು. ಹೀಗಂತ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಹುಲಿಯಾಗಿದ್ದರು. ಈಗ ಇಲಿಯಾಗಿದ್ದಾರೆ. ಹಿಂದೆ ಇಂದಿರಾಗಾಂಧಿಯವರನ್ನೇ ಟೀಕಿಸುತ್ತಿದ್ದ ಸಿದ್ದರಾಮಯ್ಯ, ಇಂದು ಅವರ ಮೊಮ್ಮಗನ ಪಾದ ಪೂಜೆ ಮಾಡಲು...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img