Friday, May 8, 2026

ormer MP Pratap Simha

ಸಿದ್ದರಾಮಯ್ಯ ಹೇಗಿದ್ರು? ಈಗ ಹೇಗಿದ್ದಾರೆ?

ಸಿಎಂ ಸಿದ್ದರಾಮಯ್ಯನವರ ಮುಂದೆ ರಾಹುಲ್ ಗಾಂಧಿ ಒಬ್ಬ ಬಚ್ಚಾ. ಅಂಥವನ ಭೇಟಿಗಾಗಿ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ. ಅವರಿಗೆ ಈ ದೈನೇಸಿ ಸ್ಥಿತಿ ಬರಬಾರದಿತ್ತು. ಹೀಗಂತ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಹುಲಿಯಾಗಿದ್ದರು. ಈಗ ಇಲಿಯಾಗಿದ್ದಾರೆ. ಹಿಂದೆ ಇಂದಿರಾಗಾಂಧಿಯವರನ್ನೇ ಟೀಕಿಸುತ್ತಿದ್ದ ಸಿದ್ದರಾಮಯ್ಯ, ಇಂದು ಅವರ ಮೊಮ್ಮಗನ ಪಾದ ಪೂಜೆ ಮಾಡಲು...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img