Saturday, August 8, 2026

ormer MP Pratap Simha

ಸಿದ್ದರಾಮಯ್ಯ ಹೇಗಿದ್ರು? ಈಗ ಹೇಗಿದ್ದಾರೆ?

ಸಿಎಂ ಸಿದ್ದರಾಮಯ್ಯನವರ ಮುಂದೆ ರಾಹುಲ್ ಗಾಂಧಿ ಒಬ್ಬ ಬಚ್ಚಾ. ಅಂಥವನ ಭೇಟಿಗಾಗಿ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ. ಅವರಿಗೆ ಈ ದೈನೇಸಿ ಸ್ಥಿತಿ ಬರಬಾರದಿತ್ತು. ಹೀಗಂತ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಹುಲಿಯಾಗಿದ್ದರು. ಈಗ ಇಲಿಯಾಗಿದ್ದಾರೆ. ಹಿಂದೆ ಇಂದಿರಾಗಾಂಧಿಯವರನ್ನೇ ಟೀಕಿಸುತ್ತಿದ್ದ ಸಿದ್ದರಾಮಯ್ಯ, ಇಂದು ಅವರ ಮೊಮ್ಮಗನ ಪಾದ ಪೂಜೆ ಮಾಡಲು...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img