Saturday, March 14, 2026

ornaments

ಜುವೆಲ್ಲರಿ ಕೊಡುವ ಬದಲು ಈರುಳ್ಳಿ ಡಿಲೆವರಿ ಮಾಡಿದ ಆನ್‌ಲೈನ್ ಆ್ಯಪ್..?

News: ಆನ್‌ಲೈನ್ ಶಾಪಿಂಗ್‌ನಲ್ಲಿ ಅದೆಂಥೆಂಥ ಎಡವಟ್ಟು ನಡೆದಿರುವ ಬಗ್ಗೆ ನಾವು ನೀವು ಕೇಳಿರುತ್ತೇವೆ. ನೋಡಿರುತ್ತೇವೆ. ಇಲ್ಲಿ ಅಂಥದ್ದೇ ಮತ್ತೊಂದು ಎಡವಟ್ಟು ಆಗಿದ್ದು, ಆರ್ಡರ್ ಮಾಡಿದ್ದು ಜುವೆಲ್ಲರಿ ಆದರಿ ಬಂದಿದ್ದು ಈರುಳ್ಳಿ. ನಿಧಿ ಜೈನ್ ಎಂಬಾಕೆ ಆನ್‌ಲೈನ್‌ಲ್ಲಿ 3 ರೀತಿಯ ಆಭರಣಗಳನ್ನು ಆರ್ಡರ್ ಮಾಡಿದ್ದರು. ಅದರಲ್ಲಿ ಎರಡು ಆರ್ಡರ್ ಸರಿಯಾಗಿ ಬಂದಿದೆ. ಆದರೆ ಮೂರನೇ ಆರ್ಡರ್‌ನಲ್ಲಿ ಆಭರಣದ...

ಕೇರ್ ಟೇಕರ್ ಕೆಲಸಕ್ಕೆ ಸೇರಿ, ಮನೆಯನ್ನೆ ಕನ್ನ ಹಾಕಿದ ಕಳ್ಳ

crime news ಬೆಂಗಳೂರು ನಗರದ ರಾಜರಾಜೇಶ್ವರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ 17 ನೇ ಕ್ರಾಸ್ ನ ಅರ್ಚಿತ ಡೆಫ್ಯೂಡೆಯಲ್ಸ್ ಅಪಾರ್ಟಮೆಂಟ್ನ ಐಡಿಯಲ್ ಹೋಮ್ ನ ಪಿ ಎನ್ ಕುಲಕರ್ಣಿ ಎಂಬುವವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮನ್ನೂರು ಗ್ರಾಮದ ದ್ಯಾವಪ್ಪ(34) ತಿಮ್ಮಣ್ಣ ವಡ್ಡರ ಎನ್ನುವ ವ್ಯಕ್ತಿಕುಲಕರ್ಣಯವರ ಮನೆಯಲ್ಲಿ ಕೇರ್ ಟೇಕರ್...

ಆಭರಣ ಬರೀ ಅಂದಗಾಣಿಸಲಷ್ಟೇ ಅಲ್ಲ, ಆರೋಗ್ಯಕರವೂ ಹೌದು..!

ಆಭರಣ.. ಮಹಿಳೆಯರ ಇಷ್ಟದ ವಸ್ತು. ಕೆಲವರು ಚಂದವಾಗಿ ಕಾಣಲು ಆಭರಣ ತೊಟ್ಟರೆ, ಇನ್ನು ಕೆಲವರು ತಮ್ಮ ಅಂತಸ್ತು ತೋರಿಸಿಕೊಳ್ಳಲು ಆಭರಣ ಧರಿಸುತ್ತಾರೆ. ಆದ್ರೆ ಚಿನ್ನಾಭರಣ ತೊಡುವುದರಿಂದ ನಮ್ಮ ಆರೋಗ್ಯವೂ ಕೂಡಾ ಸುಧಾರಿಸುತ್ತದೆ. ಮತ್ತು ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಇಂದು ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ಕೊಡ್ತೀವಿ. https://youtu.be/tqLLmAkDPzU ರಾಜರ ವಂಶದಲ್ಲಿ ರಾಣಿಯರು ರಾಶಿ ರಾಶಿ ಚಿನ್ನಾಭರಣ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img