Wednesday, February 4, 2026

Oscars award

ಆಸ್ಕರ್ ಅಂಗಳಕ್ಕೆ ಎಂಟ್ರಿ ಕನ್ನಡಿಗ ಗೋಪಿನಾಥ್ ಜೀವನಾಧಾರಿತ ಚಿತ್ರ ‘ಸೂರರೈ ಪೊಟ್ರು’

ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಚಿತ್ರ ಸೂರರೈ ಪೊಟ್ರು ಆಸ್ಕರ್ ಅಂಗಳಕ್ಕೆ ಎಂಟ್ರಿ ಕೊಟ್ಟಿದೆ. ಸೂರ್ಯ ಹಾಗೂ ಅರ್ಪಣ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಈ ತಮಿಳು ಚಿತ್ರದಲ್ಲಿ ಗೋಪಿನಾಥ್ ದೇಶಕ್ಕಾಗಿ ಕೊಟ್ಟ ಕೊಡುಗೆಯನ್ನು ಅದ್ಭುತವಾಗಿ ತೆರೆಮೇಲೆ ತಂದಿತ್ತು ಚಿತ್ರತಂಡ. ಇಡೀ ಕಥೆಗೆ ಸಿನಿಮಂದಿಯ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಅಕಾಡೆಮಿ ಆಫ್ ಮೋಶನ್ ಪಿಕ್ಚರ್ ಆಫ್ ಆರ್ಟ್ ಆ್ಯಂಡ್...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img