Wednesday, June 18, 2025

out of state

ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ..!

www.karnatakatv.net: ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ. ಈ ಕುರಿತು ರಾಜ್ಯ ಸರಕಾರ ಈ ವಿಚಾರ ಮರುಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶಿಸಿದೆ. ಹೌದು..ಹೊರರಾಜ್ಯದಿಂದ ಕಲಿಕೆಗಾಗಿ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ ಮತ್ತು ಅಂತರ ರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನುಕಡ್ಡಾಯ ವಿಷಯವನ್ನಾಗಿಸಿ ಮಾಡಿರುವ ಸರಕಾರದ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img