Friday, March 13, 2026

out of state

ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ..!

www.karnatakatv.net: ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ. ಈ ಕುರಿತು ರಾಜ್ಯ ಸರಕಾರ ಈ ವಿಚಾರ ಮರುಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶಿಸಿದೆ. ಹೌದು..ಹೊರರಾಜ್ಯದಿಂದ ಕಲಿಕೆಗಾಗಿ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ ಮತ್ತು ಅಂತರ ರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನುಕಡ್ಡಾಯ ವಿಷಯವನ್ನಾಗಿಸಿ ಮಾಡಿರುವ ಸರಕಾರದ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img