Wednesday, June 17, 2026

outdoor worker safety

ರಾಜ್ಯದಲ್ಲಿ ಮತ್ತೆ ʼಹೀಟ್‌ಸ್ಟ್ರೋಕ್‌ʼ ಸದ್ದು! ಬಿಸಿಲಿಗೆ ಬಲಿಯಾದ ಕೂಲಿ ಕಾರ್ಮಿಕ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ಬಿಸಿಲಿನ ತೀವ್ರತೆಯಿಂದಾಗಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ದುಃಖದ ಘಟನೆ ವರದಿಯಾಗಿದೆ. ಮೃತ ಸಿದ್ದಪ್ಪ ಕೊಂಡಗುಳಿ ಎಂದು ಗುರುತಿಸಲಾಗಿದ್ದು, ಅವರು ದಿನನಿತ್ಯ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದವರು ಎಂದು ತಿಳಿದುಬಂದಿದೆ. ಮಧ್ಯಾಹ್ನದ ತೀವ್ರ ಬಿಸಿಲಿನ ನಡುವೆಯೇ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದ ಸಿದ್ದಪ್ಪ, ಮನೆ ತಲುಪಿದ ಕೆಲವೇ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img