Friday, January 30, 2026

Outrage against CM

“ಸಿದ್ದರಾಮಯ್ಯನವ್ರೇ ನೀವು ಔಟ್‌ ಗೋಯಿಂಗ್‌‌ ಸಿಎಂ ಅಂತ ಸೂಚನೆ ಸಿಕ್ತಾ..? : ಮಂತ್ರಿಗಳು ನಿಮ್ಮ ಮಾತಿಗೆ ಯಾರೂ ಕ್ಯಾರೇ ಅನ್ತಿಲ್ಲಾ”

ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img