ರಾಜ್ಯಾದ್ಯಂತ ಧಾರಾಕಾರ ಮಳೆಯಾಗ್ತಿದ್ದು, ಸೆಪ್ಟೆಂಬರ್ ತಿಂಗಳು ಪೂರ್ತಿ ಮುಂದುವರೆಯುವ ಸಾಧ್ಯತೆ ಇದೆ. ಕಳೆದ 2 ದಿನಗಳಿಂದ ನಿರಂತರ ಮಳೆಯಾಗ್ತಿದ್ದು, ಸೆಪ್ಟೆಂಬರ್ 18ರ ರಾತ್ರಿ ಶುರುವಾದ ಮಳೆ ಬೆಳಗ್ಗೆಯಾದ್ರೂ ಬಿಟ್ಟಿರ್ಲಿಲ್ಲ. ಮುಂದಿನ 4 ದಿನಗಳು ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಕರ್ನಾಟಕದ ಹಲವು ಜಿಲ್ಲೆಗೆ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 22ರವರೆಗೂ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್,...
ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...
ಹಿಮಾಚಲ ಪ್ರದೇಶ: ರಾಜ್ಯದಲ್ಲಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಒಂಬತ್ತು ಜನರು ದೇವಾಲಯದ ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ ಮತ್ತು ಶಿಮ್ಲಾದಲ್ಲಿ ಮತ್ತೊಂದು ಭೂಕುಸಿತದ ನಂತರ, ರಾಜ್ಯದಲ್ಲಿ ಮಳೆಯು ಹಾನಿಯನ್ನುಂಟುಮಾಡಿತು, ಭೂಕುಸಿತಗಳನ್ನು ಉಂಟುಮಾಡಿ ಪ್ರಮುಖ ರಸ್ತೆಗಳನ್ನು ನಿರ್ಬಂಧಿಸಿ ಮನೆಗಳು, ಕಚೇರಿಗಳನ್ನು ನೆಲಸಮಗೊಳಿಸಿದವು
ಸಮ್ಮರ್ ಹಿಲ್ ಪ್ರದೇಶದಲ್ಲಿನ ಶಿವ ದೇವಾಲಯದ ಅವಶೇಷಗಳಿಂದ ಒಂಬತ್ತು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಶಿಮ್ಲಾದ...