Friday, June 20, 2025

owaisi

ದೇಶದಲ್ಲಿ ಹೆಚ್ಚು ಕಾಂಡೋಮ್ಸ್ ಬಳಸುತ್ತಿರುವುದೇ ಮುಸ್ಲಿಮರು: ಅಸಾವುದ್ದೀನ್ ಓವೈಸಿ

National Political News: ಪ್ರಧಾನಿ ಮೋದಿ ಮತ್ತು ಬಿಜೆಪಿಯವರು, ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಸುದ್ದಿ ಹಬ್ಬಿಸಿದ್ದು, ಕಾಂಗ್ರೆಸ್‌ನವರು ದೇಶದ ಎಲ್ಲ ಸಂಪತ್ತನ್ನೂ ಮುಸ್ಲಿಂರಿಗೆ ಕೊಡುತ್ತಾರೆ ಎಂಬ ಭಯದಲ್ಲಿದ್ದಾರೆ. ಆದರೆ ದೇಶದಲ್ಲಿ ಹೆಚ್ಚು ಕಾಂಡೋಮ್ ಬಳಸುವುದೇ ಮುಸ್ಲಿಂಮರು ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ಅಲ್ಲದೇ, ಮುಸ್ಲಿಂಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ, ಭಾರತದಲ್ಲಿ ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಬಿಜೆಪಿ...

ಹಿಜಬ್ ನಿಷೇಧ ವಾಪಸ್ ಪಡಿಯೋಕ್ಕೆ ಕೇವಲ 30 ನಿಮಿಷ ಸಾಕು: ಸಿದ್ದು ವಿರುದ್ಧ ಓವೈಸಿ ವಾಗ್ದಾಳಿ

National Political News: ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯನವರು ಹಿಜಬ್ ಧರಿಸಬಹುದು. ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದರು. ಕರ್ನಾಟಕದ ಬಿಜೆಪಿ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಸಿಎಂ ಸೇರಿ ಕಾಂಗ್ರೆಸ್‌ನ ಹಲವು ನಾಯಕರು, ಅದನ್ನು ಮಾತಿನಲ್ಲಿ ಹೇಳಿದ್ದರಷ್ಟೇ, ಹಿಜಬ್ ನಿಷೇಧ ವಾಪಸ್‌ ಪಡಿಯೋ ಬಗ್ಗೆ ಚರ್ಚೆಯಾಗಿಲ್ಲ. ಆ...

‘ಮುಂದೊಂದು ದಿನ ಹಿಜಬ್‌ ಧರಿಸಿದ ಹೆಣ್ಣೇ ಪ್ರಧಾನ ಮಂತ್ರಿಯಾಗುತ್ತಾಳೆ’

ಹಿಜಬ್‌ ಧರಿಸಿದ ಮಹಿಳೆಯೇ ಮುಂದೊಂದು ದಿನ ಪ್ರಧಾನ ಮಂತ್ರಿಯಾಗುತ್ತಾಳೆ ಎಂದು, ಭಾಷಣದ ವೇಳೆ ಒವೈಸಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ಈಗ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವುದು ನಿಮಗೆ ಗೊತ್ತಿರುವ ವಿಷಯವೇ. ಈ ವಿಷಯಕ್ಕೆ ಸಂಬಂಧಪಟ್ಟಂತೆ, ಹಲವು ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಪ್ರತಿದಿನ ಪರ ವಿರೋಧ ಹೇಳಿಕೆ ನೀಡುತ್ತಲೇ ಇದ್ದಾರೆ. ಅಸಾದುದ್ದೀನ್ ಓವೈಸಿ...

‘ಉತ್ತರಪ್ರದೇಶದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ಓವೈಸಿ ಜನಿವಾರ ಹಾಕ್ತಾರೆ’

ಉತ್ತರಪ್ರದೇಶದ ಪಂಚಾಯಿತಿ ರಾಜ್ಯ ಮಂತ್ರಿಯಾಗಿರುಲ ಭೂಪೇಂದ್ರ ಸಿಂಗ್ ಚೌಹಾಣ ಓವೈಸಿ ಬಗ್ಗೆ ಹೇಳಿಕೆ ನೀಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ್ರೆ, ಅಸಾವುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆಂದು ಹೇಳಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ತಾನು ಬ್ರಾಹ್ಮಣ ಎಂದು ಹೇಳಿಕೊಂಡು ಜನಿವಾರ ಧರಿಸಿ ಓಡಾಡುತ್ತಿದ್ದಾರೆ. ಅಖಿಲೇಶ್ ಯಾದವ್ ರಾಮ ನಾಮ ಜಪ...

‘ಮುಂಬರುವ ಹಬ್ಬಗಳಲ್ಲಿ ಮೋದಿ ಬಕ್ರೀದ್ ಹಬ್ಬವನ್ನ ಹೇಳಲಿಲ್ಲ’

ನಿನ್ನೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಈ ವೇಳೆ ಇನ್ನೇನು ಸಾಲು ಸಾಲು ಹಬ್ಬಗಳು ಬರುತ್ತಿದೆ. ಕೊರೊನಾದಿಂದಾಗಿ ಯಾರ ಮನೆಯಲ್ಲೂ ಒಲೆ ಉರಿಯಲಿಲ್ಲ ಎಂದಾಗಬಾರದು. ಹಾಗಾಗಿ ಪ್ರತಿ ಬಡಕುಟುಂಬಕ್ಕೆ ಪ್ರತಿ ತಿಂಗಳು ನವೆಂಬರ್ ತನಕ 5 ಕೆಜಿ ಅಕ್ಕಿ, ಬೇಳೆ ಮತ್ತು ಗೋಧಿ ನೀಡುತ್ತೇವೆಂದು ಘೋಷಿಸಿದರು. https://youtu.be/DAKr2vs_d2g ಈ ವೇಳೆ ಭಾಷಣದಲ್ಲಿ ನಾಗಪಂಚಮಿ, ಗಣೇಶ್...
- Advertisement -spot_img

Latest News

ಗಾಯಕಿ ಅಖಿಲಾ ಪಜಿಮಣ್ಣು ವೈವಾಹಿಕ ಜೀವನದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ

Sandalwood News: ಸರಿಗಮಪ ರಿಯಾಲಿಟಿ ಶೋ ಮೂಲಕ ಪ್ರಸಿದ್ಧರಾದ ಹಲವು ಗಾಯಕರಲ್ಲಿ ಅಖಿಲಾ ಪಜಿಮಣ್ಣು ಕೂಡ ಒಬ್ಬರು. ನೋಡಲು ಸುಂದರವಾಗಿದ್ದು, ಉತ್ತಮ ನಿರೂಪಣಾ ಶೈಲಿ ಇದ್ದ...
- Advertisement -spot_img