Wednesday, October 15, 2025

p ravikumar

Electricity ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪನೆಗೆ ಒಪ್ಪಂದ : ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು. ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು...

Weekend curfew ರಿಲೀಫ್ ನಂತರ ಯಾವುದು ಇರುತ್ತೆ, ಯಾವುದು ಇರಲ್ಲ.

ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ.  ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines)...
- Advertisement -spot_img

Latest News

SSLC, II PUC ವಿದ್ಯಾರ್ಥಿಗಳಿಗೆ ಪಾಸಿಂಗ್‌ ಮಾರ್ಕ್ಸ್ ಇಳಿಕೆ!

ಹಬ್ಬದ ಸಂಭ್ರಮದ ನಡುವೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್‌ ಮಾರ್ಕ್‌ಗಳಲ್ಲಿ ಪ್ರಮುಖ ಬದಲಾವಣೆ...
- Advertisement -spot_img