Thursday, December 25, 2025

P.Ravishankar

ಪುತ್ರನಿಗಾಗಿ ಮತ್ತೆ ಡೈರೆಕ್ಟರ್ ಆಗಲಿರುವ ನಟ ರವಿಶಂಕರ್…!

www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img