www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...
ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...