Monday, July 27, 2026

paadayatre

ಕಾಂಗ್ರೆಸ್ ಪಾದಯಾತ್ರೆಗೆ ಪಟ್ಟು ಬಿಜೆಪಿಗೆ ಸಿಟ್ಟು..

ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img