ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...