ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...