ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...