ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...