Wednesday, September 16, 2026

#padayatre

Paadayatre; ಸಿದ್ದಾರೂಢ ಮಠಕ್ಕೆ” ಪಾದಯಾತ್ರೆ ನಡೆಸಿದ “ಕಿರಣ ಗೆಳೆಯರ ಬಳಗ”…

ಧಾರವಾಡ: ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಲೋಕ ಕಲ್ಯಾಣಾರ್ಥವಾಗಿ ಧಾರವಾಡದ ಕಿರಣ ಗೆಳೆಯರ ಬಳಗದ ಸುಮಾರು 40ಕ್ಕೂ ಹೆಚ್ಚು ಸದಸ್ಯರು ಹುಬ್ಬಳ್ಳಿಯ ಸಿದ್ಧಾರೂಢರ ಮಠಕ್ಕೆ ಭಾನುವಾರ ಪಾದಯಾತ್ರೆ ಕೈಗೊಂಡು ಸೋಮವಾರ ಬೆಳಿಗ್ಗೆ ವಿಶೇಷ ಅಭಿಷೇಕ ಮಾಡಿಸಿದರು. ಪಾದಯಾತ್ರೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಹುಬ್ಬಳ್ಳಿಯ ಉಣಕಲ್ ಬಳಿ ಸ್ವಾಗತಿಸಿ ಶುಭಕೋರಿದರು. ಭಾನುವಾರ ಸಂಜೆ 7.15ರ ಸುಮಾರಿಗೆ...
- Advertisement -spot_img

Latest News

Shivamogga News: ಶಿವಮೊಗ್ಗದ ಪ್ರಸಿದ್ಧ ಜ್ಯೂಸ್ ಅಂಗಡಿ ತನು ಜ್ಯೂಸ್ ಸೆಂಟರ್ ಮೇಲೆ ದಾಳಿ

Shivamogga News: ಶಿವಮೊಗ್ಗದ ಪ್ರಸಿದ್ಧ ಜ್ಯೂಸ್ ಅಂಗಡಿ ತನು ಜ್ಯೂಸ್ ಸೆಂಟರ್ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಗಡಿಯಲ್ಲಿ ಕೊಳೆತ ಹಣ್ಣುಗಳು ಪತ್ತೆಯಾಗಿದೆ. ನಗರದ ದುರ್ಗಿ...
- Advertisement -spot_img