Thursday, March 19, 2026

paditara

ಶಿಕಾರಿಪುರ ಜನರಿಗೆ ಕಳಪೆ ಗುಣಮಟ್ಟದ ಅಕ್ಕಿ

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ಎರಡು ತಿಂಗಳ ಪಡಿತರವನ್ನ ಸರ್ಕಾರ ಉಚಿತವಾಗಿ ಹಾಗೂ ಮುಂಚಿತವಾಗಿ ನೀಡ್ತಿದೆ. ಆದ್ರೆ ಕೊಟ್ಟಿರುವ ಅಕ್ಕಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಾವು ಈ ಅಕ್ಕಿಯನ್ನ ತಿಂದರೆ ಕೊರೊನಾಗಿಂತ ಹೆಚ್ಚು ಅಪಾಯ ಆಗುತ್ತೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ ಮಂಡ್ಯ ಜಿಲ್ಲೆ ಪಾಂತವಪುರ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ಸರ್ಕಾರ ನೀಡಿರುವ ಕಳಪೆ ಗುಣಮಟ್ಟದ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img