Tuesday, July 21, 2026

Padma Shri Awardee Thimmakka

ಸಾಲು ಮರದ ತಿಮ್ಮಕ್ಕ ನೆಟ್ಟ 200ಕ್ಕೂ ಹೆಚ್ಚು ಮರ ಕಟ್!

ಪರಿಸರ ಸಂರಕ್ಷಣೆಯ ಹೋರಾಟಗಾರ್ತಿ, ಪದ್ಮಶ್ರೀ ಪುರಸ್ಕೃತರು ಆದ 'ಸಾಲು ಮರದ ತಿಮ್ಮಕ್ಕ' ಶಾಕ್ ಆಗಿದ್ದಾರೆ. ತಿಮ್ಮಕ್ಕ ಅವರು ತಾನು ನೆಟ್ಟ 200ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ದೂರು ಸಲ್ಲಿಸಿದ್ದಾರೆ. ತಿಮ್ಮಕ್ಕ ಅವರು ನೀಡಿರುವ ದೂರಿನಲ್ಲಿ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಹಶೀಲ್ದಾರ್ ಶ್ರೀಧರ್...
- Advertisement -spot_img

Latest News

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಾರಿ ಕಸರತ್ತು – ರಾಜಣ್ಣ ಹೇಳಿದ್ದಿಷ್ಟು!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು...
- Advertisement -spot_img