Friday, December 26, 2025

Padma Shri Shanti Devi

ಒಡಿಶಾದ ಸಮಾಜಸೇವಕಿ ಶಾಂತಿ ದೇವಿ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಶಾಂತಿದೇವಿ ಖ್ಯಾತ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು.ಜೊತೆಗೆ ಬುಡಕಟ್ಟು ಜನಾಂಗದ ಹುಡುಗಿಯರು, ಮಹಿಳೆಯರ ಅಭಿವೃದ್ಧಿ, ಸುಸ್ಥಿರ ಜೀವನಕ್ಕಾಗಿ ಶ್ರಮಿಸಿದ್ದು ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೆಂದ್ರ ಮೋದಿಯವರು ಸಂತಾಪವನ್ನು ಸೂಚಿಸಿದ್ದಾರೆ.88 ವರ್ಷ ವಯಸ್ಸಾಗಿದ್ದ ಶಾಂತಿದೇವಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು, ಈಗಾಗಿ ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img