Thursday, April 2, 2026

Padma Shri Shanti Devi

ಒಡಿಶಾದ ಸಮಾಜಸೇವಕಿ ಶಾಂತಿ ದೇವಿ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಶಾಂತಿದೇವಿ ಖ್ಯಾತ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು.ಜೊತೆಗೆ ಬುಡಕಟ್ಟು ಜನಾಂಗದ ಹುಡುಗಿಯರು, ಮಹಿಳೆಯರ ಅಭಿವೃದ್ಧಿ, ಸುಸ್ಥಿರ ಜೀವನಕ್ಕಾಗಿ ಶ್ರಮಿಸಿದ್ದು ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೆಂದ್ರ ಮೋದಿಯವರು ಸಂತಾಪವನ್ನು ಸೂಚಿಸಿದ್ದಾರೆ.88 ವರ್ಷ ವಯಸ್ಸಾಗಿದ್ದ ಶಾಂತಿದೇವಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು, ಈಗಾಗಿ ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img