Tuesday, August 25, 2026

Padma Shri Shanti Devi

ಒಡಿಶಾದ ಸಮಾಜಸೇವಕಿ ಶಾಂತಿ ದೇವಿ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಶಾಂತಿದೇವಿ ಖ್ಯಾತ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು.ಜೊತೆಗೆ ಬುಡಕಟ್ಟು ಜನಾಂಗದ ಹುಡುಗಿಯರು, ಮಹಿಳೆಯರ ಅಭಿವೃದ್ಧಿ, ಸುಸ್ಥಿರ ಜೀವನಕ್ಕಾಗಿ ಶ್ರಮಿಸಿದ್ದು ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೆಂದ್ರ ಮೋದಿಯವರು ಸಂತಾಪವನ್ನು ಸೂಚಿಸಿದ್ದಾರೆ.88 ವರ್ಷ ವಯಸ್ಸಾಗಿದ್ದ ಶಾಂತಿದೇವಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು, ಈಗಾಗಿ ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img