Tuesday, April 14, 2026

Padmabhushana

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು, ಸಾಹಿತ್ಯ ಲೋಕಕ ಮತ್ತೊಂದು ಕೊಂಡಿ ಕಳಚಿದೆ. ಬಹುಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಜ್ಞಾನ ಪೀಠಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್(81) ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಲ್ಯಾವೆಲ್ಲೇ ರೋಡ್ ನಿವಾಸದಲ್ಲಿ ಇಂದು ಬೆಳಗ್ಗೆ 8.50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ನಟನೆ, ರಂಗಭೂಮಿ, ನಿರ್ದೇಶನದಲ್ಲಿ ಅಪಾರ ಆಸಕ್ತಿ ಹೊಂದಿದ್ದ...
- Advertisement -spot_img

Latest News

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ...
- Advertisement -spot_img