Friday, August 14, 2026

Padmabhushana

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು, ಸಾಹಿತ್ಯ ಲೋಕಕ ಮತ್ತೊಂದು ಕೊಂಡಿ ಕಳಚಿದೆ. ಬಹುಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಜ್ಞಾನ ಪೀಠಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್(81) ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಲ್ಯಾವೆಲ್ಲೇ ರೋಡ್ ನಿವಾಸದಲ್ಲಿ ಇಂದು ಬೆಳಗ್ಗೆ 8.50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ನಟನೆ, ರಂಗಭೂಮಿ, ನಿರ್ದೇಶನದಲ್ಲಿ ಅಪಾರ ಆಸಕ್ತಿ ಹೊಂದಿದ್ದ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img