Political News: ಮಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಕೋಮುಸಂಘರ್ಷ ಇನ್ನೂ ಹೆಚ್ಚಿದೆ ಎಂದು ಜನರಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ವೇದವ್ಯಾಸ ಕಾಮತ್ ಮಾಡುತ್ತಿದ್ದಾರೆ. ಆದರೆ ಅವರ ಸರ್ಕಾರ ಇರುವಾಗ ಮಾಡಿದ್ದ ಎಡವಟ್ಟಿನಿಂದಾಗಿ, ಮಳೆ ಶುರುವಾದ ಮೇಲೆ ಪ್ರವಾಹ ಭೀತಿ ಎದುರಾಗಿದೆ. ಮೊದಲು ಅದರ ಬಗ್ಗೆ ಗಮನ ಹರಿಸಲಿ ಎಂದು, ಕೆಪಿಸಿಸಿ ಪ್ರಧಾನ...
ಬೆಂಗಳೂರು: ಬಿಜೆಪಿ ಮುಖಂಡ ಪದ್ಮರಾಜ್ ಅವರು ತಮ್ಮ ಬೆಂಬಲಿಗರ ಜತೆ, ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಾಜಿನಗರ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್, ಶಾಸಕ ಭೈರತಿ ಸುರೇಶ್, ಮಾಜಿ...
Yalaburga News: ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಕ್ರಮ ಮದ್ಯ ಸೇವನೆ ನಡೆಯುತ್ತಿದ್ದು. ಶಾಲೆಗೆ ಬರುವ ಮಕ್ಕಳು ಹಾಗೂ...