Wednesday, May 7, 2025

PAHALGAM ATTACK

ಕಾಶ್ಮೀರದಲ್ಲಿ‌ ಜಸ್ಟ್‌ ಮಿಸ್ ಅನಾಹುತ : ಸೇನೆಯ ಚಾಣಾಕ್ಷತೆಗೆ ಪಾಕ್‌ ಉಗ್ರರ ಪ್ಲ್ಯಾನ್‌ ಠುಸ್‌..!

ಶ್ರೀನಗರ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಸಿದ್ಧವಾಗಿದೆ. ಇದರ ಮೊದಲ ಭಾಗವೆಂಬಂತೆ ಹೇಡಿ ರಾಷ್ಟ್ರಕ್ಕೆ ಒಂದಾದ ಮೇಲೊಂದರಂತೆ ಮುಟ್ಟಿನೋಡಿಕೊಳ್ಳುವ ಆಘಾತ ನೀಡುತ್ತಿದೆ. ಇಷ್ಟಾದರೂ ಬುದ್ಧಿ ಕಲಿಯದ ಪಾಪಿಸ್ತಾನ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ, ಅಲ್ಲದೆ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಶಿಖಂಡಿಗಳ ದೇಶ...

ಪಾಕಿಸ್ತಾನ ವೈಫಲ್ಯಗಳಿಂದ ಬಳಲುತ್ತಿರುವ ದೇಶ : ಮುನೀರ್‌ ವಿರುದ್ಧ ರೊಚಿಗೆದ್ದ ಫಾರೂಕ್‌ ಅಬ್ದುಲ್ಲಾ..

ಜಮ್ಮು ಮತ್ತು ಕಾಶ್ಮೀರ : ಇಲ್ಲಿನ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಗುರುವಾರ ತೀವ್ರವಾಗಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಘಟನೆಗೆ ಭದ್ರತೆ ಹಾಗೂ ಗುಪ್ತಚರ ವೈಫಲ್ಯವೇ ಕಾರಣವಾಗಿದೆ. ಪಾಕಿಸ್ತಾನವು ಈ ಕಾಶ್ಮೀರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಶ್ರೀನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ,...

ಇನ್ನೊಂದು ದಾಳಿಗೆ ಪಾಕ್‌ನಿಂದ ಸಂಚು, ಆ ಟೆರರಿಸ್ಟ್‌ಗಳ ಮೊರೆ : ಉಗ್ರರ ಬಗ್ಗು ಬಡಿಯಲು ನೌಕಾ ಸೇನೆಯ ಸಿದ್ಧತೆ ಹೇಗಿದೆ..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...

 ಉಗ್ರವಾದವನ್ನು ಸೋಲಿಸಲು ಒಗ್ಗಟ್ಟಾಗೋಣ : ಭಾರತೀಯರಿಗೆ ರಾಗಾ ಕರೆ

ನವದೆಹಲಿ : ದೇಶದ ಜನರು ಎಲ್ಲರೂ ಒಂದಾಗಿ ಉಗ್ರವಾದವನ್ನು ಸೋಲಿಸಬೇಕಿದೆ. ಪಹಲ್ಗಾಮ್‌ನ ಉಗ್ರರ ದಾಳಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟಾಗಿ ಖಂಡಿಸಿವೆ. ಅಲ್ಲದೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳನ್ನು ಬೆಂಬಲಿಸುವುದಾಗಿ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಶ್ರೀನಗರದಲ್ಲಿ...

ಡೋಂಟ್‌ ವರಿ ಮೋದಿ ನಾವಿದ್ದೇವೆ : ಪಹಲ್ಗಾಮ್‌ ದಾಳಿ : ಇಸ್ರೇಲ್‌ನಿಂದ ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿರುವ ಭೀಕರ ದಾಳಿಗೆ ಭಾರತಕ್ಕೆ ಜಾಗತಿಕ ಮಟ್ಟದಲ್ಲಿನ ಬಲಿಷ್ಠ ರಾಷ್ಟ್ರಗಳು ಬೆಂಬಲ ನೀಡುತ್ತಿವೆ. ಅಲ್ಲದೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆಯನ್ನು ಖಂಡಿಸಿವೆ. ಆದರೆ ಈ ಪಹಲ್ಗಾಮ್‌ ದಾಳಿಯಲ್ಲಿ ಹಮಾಸ್‌ ಸಂಘಟನೆಯ ಕೈವಾಡವಿದೆ ಎಂಬ ಸ್ಫೋಟಕ ಮಾಹಿತಿಯನ್ನು ಇಸ್ರೇಲ್‌ ಬಿಚ್ಚಿಟ್ಟಿರುವುದು ಭಾರತ ಇನ್ನಷ್ಟು ಎಚ್ಚರಿಕೆಯ ಹೆಜ್ಜೆ...

 ಭಾರತೀಯ ಸೇನೆಯಿಂದ ಉಗ್ರರ ಮನೆ ಢಮಾರ್‌..! : ಪಾಕ್‌ಗೆ ಶುರುವಾಯ್ತು ನಡುಕ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆಯು ದಿಟ್ಟ ಉತ್ತರ ನೀಡುತ್ತಿದೆ. ಗುರುವಾರವಷ್ಟೇ ಇಬ್ಬರು ಉಗ್ರರನ್ನು ಇಲ್ಲವಾಗಿಸಿದ್ದ ಹೆಮ್ಮೆಯ ಯೋಧರು ಇಂದು ಉಗ್ರರಿಬ್ಬರ ಮನೆಯನ್ನೇ ಧ್ವಂಸ ಮಾಡುವ ಮೂಲಕ ನಾವು ಭಯೋತ್ಪಾದನೆಯನ್ನು ಬೆಂಬಲಿಸಲ್ಲ ಎಂಬ ನೇರ ಸಂದೇಶವನ್ನು ಪಾಕಿಗಳಿಗೆ ರವಾನಿಸಿದ್ದಾರೆ. ಲಷ್ಕರ್‌...

ಪಾಕ್‌ಗೆ ಪುಕ ಪುಕ.. : ಭಾರತಕ್ಕೆ ಹೆದರಿ ಕ್ಷಿಪಣಿ ಟೆಸ್ಟ್‌ ಮಾಡಿದ ಪಾಪಿಗಳು..!

ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯಿಂದ ಪಾಕಿಸ್ತಾನವನ್ನು ಹುಟ್ಟಡಗಿಸಲು ಸಿದ್ಧವಾಗಿರುವ ಭಾರತದ ನಡೆಗೆ ಉಗ್ರರ ರಾಷ್ಟ್ರ ಕಂಗಾಲಾಗಿ ಹೋಗಿದೆ. ಬುಧವಾರವಷ್ಟೇ ಪಾಕಿಸ್ತಾನಕ್ಕೆ ಬಿಗ್‌ ಶಾಕ್‌ ನೀಡಿದ್ದ ಕೇಂದ್ರ ಸರ್ಕಾರ ಪಾಕ್‌ ಜೊತೆಗಿನ ಎಲ್ಲ ಸಂಪರ್ಕಗಳನ್ನೂ ಕಡಿತಗೊಳಿಸುವ ದೊಡ್ಡ ತೀರ್ಮಾನ ಮಾಡಿದೆ. ಅಲ್ಲದೆ ನಿರ್ದಯವಾಗಿ ಭಾರತೀಯರನ್ನು ಬಲಿಪಡೆದ ಉಗ್ರರ ವಿರುದ್ಧ ಪ್ರತೀಕಾರಕ್ಕಾಗಿ ಯಾವುದೇ ಕ್ಷಣದಲ್ಲಿಯೂ ಭಾರತ ದಾಳಿ...

ಶೋಕದಲ್ಲಿರುವ ಭಾರತೀಯರನ್ನ ಮತ್ತಷ್ಟು ಕೆರಳಿಸಿದ ಪಾಪಿಗಳು..! : ಪಾಕ್‌ ಹೈಕಮಿಷನ್‌ನಲ್ಲಿ ಕೇಕ್‌ ಕಟ್‌ ಮಾಡಿದ್ರಾ ದುಷ್ಟರು..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಪಾಕಿಸ್ತಾನದ ಉಗ್ರರು ಬಲಿ ಪಡೆದಿದ್ದಾರೆ. ಆದರೆ ಈ ಆಘಾತ, ನೋವಿನಲ್ಲಿರುವ ಇಡೀ ಭಾರತೀಯರನ್ನು ಮತ್ತಷ್ಟು ಕೆರಳಿಸುವ ಕೆಲಸಕ್ಕೆ ಪಾಕಿಸ್ತಾನ ಮುಂದಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್‌ ಕಚೇರಿಯಲ್ಲಿ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿತಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ...

ನಾವು ಶರಣಾಗಲ್ಲ, ನಿಮ್ಮ ಬೆನ್ನು ಮುರಿದು ಮಟ್ಟ ಹಾಕುತ್ತೇವೆ : ಪಹಲ್ಗಾಮ್‌ ದಾಳಿಯ ಹೇಡಿಗಳ ಮಣ್ಣು ಮುಕ್ಕಿಸಲು ಮೋದಿ ಶಪಥ..

ನವದೆಹಲಿ : ಜಮ್ಜು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಗ್ಗೆ ಮೊದಲ ಬಾರಿ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ದಾಳಿಯಲ್ಲಿ ಭಾಗಿಯಾಗಿರುವ ಒಬ್ಬೊಬ್ಬರನ್ನು ಹುಡುಕಿ ಶಿಕ್ಷೆ ನೀಡುತ್ತೇವೆ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ. ಉಗ್ರರ ದಾಳಿಯನ್ನು ಖಂಡಿಸಿ ಬಿಹಾರದ ಮಧುಬನಿಯಲ್ಲಿ ಮಾತನಾಡಿರುವ ಅವರು, ಭೀಕರ ದಾಳಿ ನಡೆಸಿರುವ ಉಗ್ರರ ವಿರುದ್ಧ ಭಾರತವು...

ನಾವು ಈ ದಾಳಿಗೆ ಹೆದರಲ್ಲ, ನಿಮ್ಮನ್ನ ಮಟ್ಟ ಹಾಕುತ್ತೇವೆ : ಪಹಲ್ಗಾಮ್‌ ಟೆರರಿಸ್ಟ್‌ಗಳಿಗೆ ರಾಜನಾಥ್‌ ಸಿಂಗ್‌ ವಾರ್ನ್..

ನವದೆಹಲಿ : ಅಮಾಯಕ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ನಿಮ್ಮನ್ನು ನಾವು ಸುಮ್ಮನೇ ಬಿಡುವುದಿಲ್ಲ. ನಿಮ್ಮ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಯಾವುದೇ ಭಯೋತ್ಪಾದಕ ಚಟುವಟಿಕೆಯಿಂದ ಭಾರತವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪಹಲ್ಗಾಮ್‌ ಉಗ್ರ ದಾಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪಹಲ್ಗಾಮ್ ಭಯೋತ್ಪಾದಕ...
- Advertisement -spot_img

Latest News

ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ (ಪ್ರವೀಣ ಶೆಟ್ಟಿ ಬಣ) ಫಸ್ಟ್ ಟೈಮ್ ಬೃಹತ್ ಪ್ರತಿಬಟನೆ ನಡೆಸಿತು.ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ...
- Advertisement -spot_img