ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಭೀಕರ ಭಯೋತ್ಪಾದಕ ದಾಳಿಯಲ್ಲಿ ಬಲಿಯಾಗಿರುವ ಕನ್ನಡಿಗ ಮಂಜುನಾಥ್, ಭರತ್ ಭೂಷಣ್ ಹಾಗೂ ಕಾನ್ಪುರದ ನವ ಜೋಡಿ ಶುಭಂ ದ್ವಿವೇದಿಯವರ ನೋವಿನ ಕಥೆಗಳು ಭಾರತೀಯರಲ್ಲಿ ಕಣ್ಣೀರು ತರಿಸುತ್ತಿದೆ. ಆದರೆ ಇದೇ ತೆರನಾಗಿ ಕೆಲಸಕ್ಕೆ ಹೋಗಿದ್ದ ಮಗ ಮನೆಗೆ ಬಾರದೆ ಹೆಣವಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ...
ನವದೆಹಲಿ : ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ದೇಶಾದ್ಯಂತ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಪುರದ ನವಜೋಡಿ ಭಾರತದ ಸ್ವಿಟ್ಜರ್ಲೆಂಡ್ ಎಂದೇ ಕರೆಯಲಾಗುವ ಕಾಶ್ಮೀರದ ಪಹಲ್ಗಾಮ್ಗೆ ತೆರಳಿದ್ದರು. ಒಂದು ರಾತ್ರಿ ಕಳೆದಿದ್ದರೆ ಸಂಭ್ರಮದಿಂದ ವಾಪಾಸಾಗುತ್ತಿದ್ದ ಈ ಕುಟುಂಬ, ಈಗ ಶೋಕಸಾಗರದಲ್ಲಿ ಮುಳುಗಿದೆ. ಇಲ್ಲಿ ಉಸಿರು ಚೆಲ್ಲಿದವರ ಮಾಹಿತಿ ನೋಡುವುದಾದರೆ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...
Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ...