Thursday, June 19, 2025

Pahalgam Terror Attack

ನಮ್ಮ ಪ್ರಾರ್ಥನೆಗೂ ಮುನ್ನವೇ ಬ್ರಹ್ಮೋಸ್ ಕ್ಷಿಪಣಿಗಳನ್ನ ಹಾರಿಸಿ ನಮ್ಮ ಪ್ರದೇಶಗಳನ್ನ ಭಾರತ ಉಡೀಸ್‌ ಮಾಡಿದೆ : ಸತ್ಯ ಕಕ್ಕಿದ ಪಾಕ್‌ ಪ್ರಧಾನಿ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಈ ಜನ್ಮದಲ್ಲಿ ಪಾಪಿಸ್ತಾನ ಮರೆಯುವಂತಿಲ್ಲ. ಕಳೆದ ಕೆಲ ದಿನಗಳ ಹಿಂದಷ್ಟೇ ಭಾರತದ ನೀಡಿದ ಬಲವಾದ ಹೊಡೆತದ ಪರಿಣಾಮವನ್ನು ವಿವರಿಸುತ್ತಲೇ, ದಾಳಿಯ ತೀವ್ರತೆಯನ್ನು ಖುದ್ದು ಪಾಕ್‌...

ಬಾಲ ಬಿಚ್ಚಿದ್ರೆ ಪರಿಣಾಮ ಘೋರವಾಗಿರುತ್ತೆ, ನಿಮ್ಮ ಪರಮಾಣು ಬೆದರಿಕೆಗೆ ನಾವು ಹೆದರಲ್ಲ : ಪಾಕ್‌ಗೆ ಜೈಶಂಕರ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್‌ ಸಿಂಧೂರ್‌ ಮತ್ತೆ ಆಕ್ಟೀವ್‌ ಆಗುತ್ತದೆ ಎಂದು...

ಆಪರೇಷನ್‌ ಸಿಂಧೂರ್‌ ಜಗತ್ತಿನ ಮುಂದೆ ಪಾಕ್‌ನ ಅಸಲಿಯತ್ತನ್ನ ಬಯಲಿಗೆಳೆದಿದೆ : ಬಿಎಸ್‌ಎಫ್‌ ಯೋಧರಿಗೆ ಅಮಿತ್‌ ಶಾ ಬಹು ಪರಾಕ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ. ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್‌ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...

ನೀವು ನೀರು ನಿಲ್ಲಿಸಿದ್ರೆ, ನಿಮ್ಮ ಉಸಿರು ನಿಲ್ಲಿಸ್ತೇವೆ : ಮತ್ತೆ ಬೊಗಳಿದ ಪಾಕ್‌ ಸೇನಾ ವಕ್ತಾರ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ನಡೆದ ಭಾರತ ಹಾಗೂ ಪಾಕಿಸ್ತಾನದ ಸಂಘರ್ಷದ ಸಮಯದಲ್ಲಿ ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತಿನಲ್ಲಿಡುವ ಮೂಲಕ ರಣಹೇಡಿ ರಾಷ್ಟ್ರಕ್ಕೆ ದೊಡ್ಡ ಆಘಾತವನ್ನೇ ಭಾರತ ನೀಡಿತ್ತು. ಇದಾದ ಬಳಿಕ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಆದಿಯಾಗಿ ಹಲವು ನಾಯಕರು ಭಾರತಕ್ಕೆ ಗೊಡ್ಡು ಬೆದರಿಕೆಗಳನ್ನು ಹಾಕಿದ್ದರು....

ಎಲ್ಲೇ ಅಡಗಿದ್ರೂ.. ಪಾಕ್‌ನ ಯಾವುದೇ ಭಾಗದಲ್ಲಿ ದಾಳಿಯ ಸಾಮರ್ಥ್ಯ ಭಾರತಕ್ಕಿದೆ : ಆಪರೇಷನ್‌ ಸಿಂಧೂರ್‌ ಯಶೋಗಾಥೆ ಬಿಚ್ಚಿಟ್ಟ ಲೆಫ್ಟಿನೆಂಟ್‌ ಜನರಲ್‌ ಕುನ್ಹಾ..!

ನವದೆಹಲಿ : ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್‌ ಸಿಂಧೂರ್ ಜಾಗತಿಕವಾಗಿ ಅಧಿಕ ಮನ್ನಣೆ ಪಡೆದಿರುವ ಕಾರ್ಯಾಚರಣೆಯಾಗಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದ ಗಟ್ಟಿ ಸಂಕಲ್ಪವನ್ನು ಎತ್ತಿ ಹಿಡಿದಿದೆ. ಭಾರತದ ದಾಳಿಗೆ ಅಕ್ಷರಶಃ ಪಾಕಿಸ್ತಾನ ಸುಧಾರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕೇನೋ.. ಅಷ್ಟೊಂದು ಬಲವಾಗಿರುವ ಏಟನ್ನು ನಮ್ಮ ಹೆಮ್ಮೆಯ ಸೇನೆ ರಣಹೇಡಿ ಪಾಕ್‌ಗೆ ನೀಡಿದ್ದು ಗುಟ್ಟಾಗಿ ಉಳಿದಿಲ್ಲ....

ಭಾರತೀಯ ಸೇನೆ ಪ್ರಧಾನಿ ಪಾದಗಳಿಗೆ ನಮಸ್ಕರಿಸುತ್ತದೆ : ಡಿಸಿಎಂ ಆಘಾತಕಾರಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕತೆಯನ್ನು ಮಟ್ಟ ಹಾಕುವಲ್ಲಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವಿಚಾರವಾಗಿ ರಾಜಕೀಯ ನಾಯಕರು ಒಬ್ಬೊಬ್ಬರಾಗಿ ವಿವಾದದ ಅಲೆ ಎಬ್ಬಿಸುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್‌ ಶಾ ಆಪರೇಷನ್‌ ಸಿಂಧೂರ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್‌ ಸೋಫಿಯಾ ಖುರೇಷಿಯವ ಬಗ್ಗೆ...

ಸೋತು ಸುಣ್ಣವಾಗಿ ಭಾರತದ ಕಾಲು ಹಿಡಿದ ಪಾಕ್‌ : ಶಾಂತಿಗಾಗಿ ಸಿದ್ದ ಎಂದ ಹೇಡಿ ರಾಷ್ಟ್ರ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...

ಆಪರೇಷನ್ ಕೆಲ್ಲರ್‌ ಶುರು : ಸೇನೆಯಿಂದ ಜಮ್ಮುವಿನಲ್ಲಿ ಮೂವರು ಉಗ್ರರು ಮಟ್ಯಾಶ್..!‌

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಸಮರ ಸಾರಿರುವ ಭಾರತವು ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಕೈಗೊಂಡು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅದರ ಮುಂದುವರೆದ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ...

 ಆಪರೇಷನ್‌ ಸಿಂಧೂರ್‌ ಬಗ್ಗೆ ಮೊದಲೇ ಗೊತ್ತಿತ್ತು : ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಕಳೆದ ಏಪ್ರಿಲ್‌ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಭೀಕರ ಉಗ್ರರ ದಾಳಿಯಲ್ಲಿ ಮೃತರಾದ ಅಮಾಯಕ ಪ್ರವಾಸಿಗರ ಸಾವಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಭಾರತವು ಇಂದು ಪಾಕಿಸ್ತಾನದ ವಿರುದ್ಧ ಮತ್ತೊಂದು ದಿಟ್ಟ ಕ್ರಮ ಕೈಗೊಂಡಿದೆ. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ಕೇವಲ 23 ನಿಮಿಷಗಳಲ್ಲೇ ಭಯೋತ್ಪಾದಕರ...

ಉಗ್ರರ ದಾಳಿ ಗೊತ್ತಿದ್ದೆ ಮೋದಿ ಕಾಶ್ಮೀರಕ್ಕೆ ಹೋಗಿರಲಿಲ್ಲ : ಪಹಲ್ಗಾಮ್‌ ಟೆರರ್ ಅಟ್ಯಾಕ್‌ಗೆ ಖರ್ಗೆ ಬಿಗ್‌ ಟ್ವಿಸ್ಟ್..!‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಚಾರದಲ್ಲಿ ದೇಶದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎಂದು ಆರೋಪಿಸುತ್ತಲೇ ಬರುತ್ತಿದೆ. ಈ ಕುರಿತು ದೆಹಲಿಯಲ್ಲಿ ಇತ್ತೀಚಿಗಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿತ್ತು. ಆದರೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img