ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆಸಲು ಪಾಕಿಸ್ತಾನದ ನೆರವು ಹಾಗೂ ಬೆಂಬಲ ಇದೆ ಎಂಬುದನ್ನು ಭಾರತ ಆರೋಪಿಸಿದ ಬಳಿಕ ಪಾಕಿಸ್ತಾನ ಹೆದರಿದೆ. ತನ್ನ ಗಡಿಯಾದ್ಯಂತ ಸೇನೆಯನ್ನು ನಿಯೋಜಿಸಿದೆ.
ಯಾವುದೇ ಕ್ಷಣದಲ್ಲಿ ಭಾರತ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಬಹುದು ಎಂದು ಭಯಭೀತಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಥಂಡಾ ಹೊಡೆದಿದ್ದಾನೆ....
ನವದೆಹಲಿ : ಭಯೋತ್ಪಾದಕರಿಂದ ಪಹಲ್ಗಾಮ್ ದಾಳಿ ನಡೆಸಿರುವ ಪಾಕಿಸ್ತಾನಕ್ಕೆ ಭಾರತ ಒಂದೊಂದರಂತೆ ಹೊಡೆತ ನೀಡುತ್ತಿದ್ದು, ಇದೀಗ ಎಲ್ಲ ಪಾಕಿಸ್ತಾನಿಗಳು ದೇಶ ತೊರೆಯುವ ನಿಟ್ಟನಲ್ಲಿ ಕೇಂದ್ರ ಸರ್ಕಾರ ಸೂಚಿಸಿದೆ. ಅಲ್ಲದೆ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ.
ಎಲ್ಲರೂ ನಮ್ಮೊಂದಿಗೆ ಸಮನ್ವಯ ಸಾಧಿಸಿ, ಪಾಕಿಸ್ತಾನಿ ಪ್ರಜೆಗಳು ಶೀಘ್ರ...
ಬೆಂಗಳೂರು : ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದ ಕನ್ನಡಿಗ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದ ಬಳಿಕ ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು,...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಭೀಕರ ಭಯೋತ್ಪಾದಕ ದಾಳಿಯಲ್ಲಿ ಬಲಿಯಾಗಿರುವ ಕನ್ನಡಿಗ ಮಂಜುನಾಥ್, ಭರತ್ ಭೂಷಣ್ ಹಾಗೂ ಕಾನ್ಪುರದ ನವ ಜೋಡಿ ಶುಭಂ ದ್ವಿವೇದಿಯವರ ನೋವಿನ ಕಥೆಗಳು ಭಾರತೀಯರಲ್ಲಿ ಕಣ್ಣೀರು ತರಿಸುತ್ತಿದೆ. ಆದರೆ ಇದೇ ತೆರನಾಗಿ ಕೆಲಸಕ್ಕೆ ಹೋಗಿದ್ದ ಮಗ ಮನೆಗೆ ಬಾರದೆ ಹೆಣವಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ...
ನವದೆಹಲಿ : ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ದೇಶಾದ್ಯಂತ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಪುರದ ನವಜೋಡಿ ಭಾರತದ ಸ್ವಿಟ್ಜರ್ಲೆಂಡ್ ಎಂದೇ ಕರೆಯಲಾಗುವ ಕಾಶ್ಮೀರದ ಪಹಲ್ಗಾಮ್ಗೆ ತೆರಳಿದ್ದರು. ಒಂದು ರಾತ್ರಿ ಕಳೆದಿದ್ದರೆ ಸಂಭ್ರಮದಿಂದ ವಾಪಾಸಾಗುತ್ತಿದ್ದ ಈ ಕುಟುಂಬ, ಈಗ ಶೋಕಸಾಗರದಲ್ಲಿ ಮುಳುಗಿದೆ. ಇಲ್ಲಿ ಉಸಿರು ಚೆಲ್ಲಿದವರ ಮಾಹಿತಿ ನೋಡುವುದಾದರೆ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...
Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...