Wednesday, October 15, 2025

pahalgam terror attck

 ಉಗ್ರವಾದವನ್ನು ಸೋಲಿಸಲು ಒಗ್ಗಟ್ಟಾಗೋಣ : ಭಾರತೀಯರಿಗೆ ರಾಗಾ ಕರೆ

ನವದೆಹಲಿ : ದೇಶದ ಜನರು ಎಲ್ಲರೂ ಒಂದಾಗಿ ಉಗ್ರವಾದವನ್ನು ಸೋಲಿಸಬೇಕಿದೆ. ಪಹಲ್ಗಾಮ್‌ನ ಉಗ್ರರ ದಾಳಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟಾಗಿ ಖಂಡಿಸಿವೆ. ಅಲ್ಲದೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳನ್ನು ಬೆಂಬಲಿಸುವುದಾಗಿ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಶ್ರೀನಗರದಲ್ಲಿ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img