Thursday, April 30, 2026

pahalgam terror attck

 ಉಗ್ರವಾದವನ್ನು ಸೋಲಿಸಲು ಒಗ್ಗಟ್ಟಾಗೋಣ : ಭಾರತೀಯರಿಗೆ ರಾಗಾ ಕರೆ

ನವದೆಹಲಿ : ದೇಶದ ಜನರು ಎಲ್ಲರೂ ಒಂದಾಗಿ ಉಗ್ರವಾದವನ್ನು ಸೋಲಿಸಬೇಕಿದೆ. ಪಹಲ್ಗಾಮ್‌ನ ಉಗ್ರರ ದಾಳಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟಾಗಿ ಖಂಡಿಸಿವೆ. ಅಲ್ಲದೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳನ್ನು ಬೆಂಬಲಿಸುವುದಾಗಿ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಶ್ರೀನಗರದಲ್ಲಿ...
- Advertisement -spot_img

Latest News

ಬೆಂಗಳೂರು ಅಸ್ತವ್ಯಸ್ತ! ಇಂದೂ ಮುಂದುವರೆಯಲಿದೆ ವರುಣನ ಆರ್ಭಟ.

ಬುಧವಾರ ಸುರಿದ ಭಾರಿ ಆಲಿಕಲ್ಲು ಮಳೆ ಮತ್ತು ಗುಡುಗು ಸಹಿತ ಮಳೆಯು ಬೆಂಗಳೂರು ನಗರದಲ್ಲಿ ಭಾರೀ ಅನಾಹುತಗಳನ್ನು ಸೃಷ್ಟಿಸಿದೆ. ಇನ್ನೂ ಮೇ 1ರವರೆಗೆ ಮಳೆ ಮುಂದುವರಿಯುವ...
- Advertisement -spot_img