Friday, June 20, 2025

Pahalgam terrorist attack

ಶೆಹಬಾಜ್‌ ಷರೀಫ್‌, ಆಸಿಮ್‌ ಮುನೀರ್ ಇಬ್ರು ಸ್ಟುಪಿಡ್‌ ಜೋಕರ್‌ಗಳು :‌ ಪಾಕ್‌ ವಿರುದ್ಧ ಓವೈಸಿ ಆಕ್ರೋಶ..!

ನವದೆಹಲಿ : ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವ ಭಾರತದ ನಿಲುವನ್ನು ಹಾಗೂ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಭಾರತ ಸರ್ಕಾರದ ಸಂಸದರ ನಿಯೋಗದ ಒಂದು ತಂಡವು ಕುವೈತ್‌ ತಲುಪಿದೆ. ಅಲ್ಲಿನ ಭಾರತೀಯ ಸಮುದಾಯವನ್ನು ಭೇಟಿಯಾಗಿ ಮಾತುಕತೆ ನಡೆಸಿ ಪಾಕ್‌ನ ಹೇಡಿತನವನ್ನು ಬಿಚ್ಚಿಟ್ಟಿದ್ದಾರೆ. ಷರೀಫ್‌, ಮುನೀರ್‌ ಇಬ್ರು ಸ್ಟುಪಿಡ್‌ ಜೋಕರ್‌ಗಳು.. ಇನ್ನೂ ಹೈದ್ರಾಬಾದ್‌ನ ಎಐಎಂಐಎಂ...

ಭಾರತದ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆ :‌ ಪಹಲ್ಗಾಮ್‌ ದಾಳಿಗೆ ಖಂಡನೆ ; ಯಾರಿಂದ ಗೊತ್ತಾ..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್‌ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್‌...

ಪಾಕ್‌ ಪ್ರೇಮಿ ಟರ್ಕಿ,ಚೀನಾಗೆ ಕಾದಿದೆ ಗಂಡಾಂತರ.. : ಭಾರತ ಕೆಣಕಿದವರು ಉಳಿದಿರೋದು ಇತಿಹಾಸದಲ್ಲೇ ಇಲ್ಲ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....

ನಾವು ಸುಮ್ಮನೇ ಬಿಡುವುದಿಲ್ಲ ನುಗ್ಗಿ ಹೊಡೆಯುತ್ತೇವೆ : ಆಪರೇಷನ್‌ ಸಿಂಧೂರಕ್ಕೂ ಮುನ್ನವೇ ಬಾರತ ಯಾರಿಗೆ ಹೇಳಿತ್ತು..?

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತವು 100ಕ್ಕೂ ಅಧಿಕ ರಕ್ತ ಪಿಪಾಸುಗಳನ್ನು ಬಲಿ ಪಡೆದಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ನಡೆದ ಈ ಬೃಹತ್‌...

ನಮ್ಮ ಫುಲ್‌ ಸಪೋರ್ಟ್ ಬಾರತಕ್ಕೆ, ಮಿತ್ರನನ್ನ ನಾವ್ ಬಿಟ್ಟು ಕೊಡಲ್ಲ : ರಷ್ಯಾ ಬಳಿಕ ಪಾಕ್‌ ಮಣ್ಣು ಮುಕ್ಕಿಸೋಕೆ ಅಮೆರಿಕ ಸಾಥ್..!‌

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ವ್ಯಾಲಿಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ದೇಶವಲ್ಲದೆ, ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ವಿಶ್ವದ ಹಲವಾರು ದೇಶಗಳು ಬೆಂಬಲ ನೀಡಿವೆ. ಅಲ್ಲದೆ ಜಾಗತಿಕ ಮಟ್ಟದ ದಿಗ್ಗಜ ನಾಯಕರು, ಬಲಿಷ್ಠ ದೇಶಗಳ ಪ್ರಮುಖರು ಒಕ್ಕೊರಲಿನಿಂದ ಭಾರತದ...

ಯುದ್ಧದಿಂದ ನಮ್ಮನ್ನ ದೇವ್ರೇ ಕಾಪಾಡಬೇಕು : ಭಾರತದ ದಿಟ್ಟ ಹೆಜ್ಜೆಗೆ ಕಂಗಾಲಾದ ಪಾಕ್‌ ಸಚಿವ ಖ್ವಾಜಾ ಆಸಿಫ್‌ 

ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರಕ್ಕೆ ಸಜ್ಜಾಗಿರುವ ಭಾರತದ ನಡೆಯಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ ದಿನಕ್ಕೊಂದು ಹೇಳಿಕೆಗಳನ್ನು ನೀಡುವ ಮೂಲಕ ತಾನು ಹೆದರಿರುವುದಾಗಿ ತೋರಿಸಿಕೊಳ್ಳುತ್ತಿದೆ. ಭಾರತದಿಂದ ಯಾವುದೇ ಕ್ಷಣದಲ್ಲಿ ಅಂದರೆ 24 ರಿಂದ 36 ಗಂಟೆಗಳಲ್ಲಿ ನಮ್ಮ ಮೇಲೆ ದಾಳಿಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಮಾಜಿ ಸಚಿವ ಅತ್ತಾವುಲ್ಲಾ ತರಾರ್‌ ಹೇಳಿಕೆ ನೀಡಿದ್ದನು. ಇದಾದ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img