Monday, September 14, 2026

#PahalgamAttack

ಇಡೀ ವಿಶ್ವಕ್ಕೆ ಮೋದಿ 10 ಖಡಕ್ ಸಂದೇಶ – ಆಪರೇಷನ್ ಸಿಂಧೂರದ ಗುಟ್ಟೇನು?

ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಕುರಿತು ಮಾತನಾಡುತ್ತಿದ್ದಾರೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಮಹಾದೇವ್ ಸೇಡು ತೀರಿಸಿಕೊಂಡಿದೆ ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಭಾರತದ ಪ್ರತೀಕಾರದ ಆಪರೇಷನ್ ಸಿಂಧೂರ್ ಕುರಿತು ಎರಡು ದಿನಗಳ ಚರ್ಚೆಯನ್ನು ಉದ್ದೇಶಿಸಿ ಮಂಗಳವಾರ ಲೋಕಸಭೆಯಲ್ಲಿ...

3 ʻAʼ ಗ್ರೇಡ್ ಉಗ್ರರ ಸಂಹಾರದ ಕಥೆಯೇ ರೋಚಕ!

ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರ ಸಂಹಾರ ಆಗಿದೆ. ಮಾಸ್ಟರ್ ಮೈಂಡ್‌ ಹಾಶಿಮ್‌ ಮೂಸಾ ಸೇರಿ ಮೂವರು ಉಗ್ರರನ್ನ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಆಪರೇಷನ್ ಮಹಾದೇವ ಕಾರ್ಯಾಚರಣೆ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ. ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಮಹತ್ವದ ಹೇಳಿಕೆ ಪ್ರಕಾರ,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img