Monday, September 14, 2026

pak pm Shehbaz Sharif

ನಮ್ಮ ಪ್ರಾರ್ಥನೆಗೂ ಮುನ್ನವೇ ಬ್ರಹ್ಮೋಸ್ ಕ್ಷಿಪಣಿಗಳನ್ನ ಹಾರಿಸಿ ನಮ್ಮ ಪ್ರದೇಶಗಳನ್ನ ಭಾರತ ಉಡೀಸ್‌ ಮಾಡಿದೆ : ಸತ್ಯ ಕಕ್ಕಿದ ಪಾಕ್‌ ಪ್ರಧಾನಿ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಈ ಜನ್ಮದಲ್ಲಿ ಪಾಪಿಸ್ತಾನ ಮರೆಯುವಂತಿಲ್ಲ. ಕಳೆದ ಕೆಲ ದಿನಗಳ ಹಿಂದಷ್ಟೇ ಭಾರತದ ನೀಡಿದ ಬಲವಾದ ಹೊಡೆತದ ಪರಿಣಾಮವನ್ನು ವಿವರಿಸುತ್ತಲೇ, ದಾಳಿಯ ತೀವ್ರತೆಯನ್ನು ಖುದ್ದು ಪಾಕ್‌...

 ಪಾಕ್‌ಗೆ‌ ಮತ್ತೊಂದು ದೊಡ್ಡ ಮರ್ಮಾಘಾತ : ವಾಣಿಜ್ಯ ವ್ಯವಹಾರ ಬ್ಯಾನ್‌‌, ಶುರುವಾಯ್ತು ಯುದ್ಧ..!

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು. ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಟ್ವಿಟ್ಟರ್‌ ಖಾತೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img