ಪಾಕಿಸ್ತಾನ ಭಾರತದ ಗಡಿಯಲ್ಲಿ ಪದೇ ಪದೇ ಕ್ಯಾತೆ ತೆಗೆಯೋದನ್ನ ಕೇಳಿದ್ದೀರಿ, ಸುಖಾಸುಮ್ಮನೆ ಪಾಕ್ ಸೈನಿಕರು ಗಡಿಯಲ್ಲಿ ಅಪ್ರಚೋದಿತ ಶೆಲ್ಲಿಂಗ್ ದಾಳಿ ಮಾಡ್ತಾನೆ ಇರ್ತಾರೆ. ಇನ್ನೊಂದ್ಕಡೆ ಪಾಕ್ನಿಂದ ಭಾರತದ ಒಳಕ್ಕೂ ಉಗ್ರರು ನುಸುಳುತ್ತಲೇ ಇರ್ತಾರೆ.. ಇಂಥದ್ದೇ ಕಿತಾಪತಿ ಮಾಡ್ತಿರೋ ಪಾಕಿಸ್ತಾನಕ್ಕೆ ಭಾರತ ಹಲವು ಬಾರಿ ಬುದ್ಧಿ ಕಲಿಸಿದೆ.. ಭಾರತದ ಈ ಹಿಂದೆ ಪಾಕಿಸ್ತಾನಕ್ಕೆ ನುಗ್ಗಿ ಸರ್ಜಿಕಲ್...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...