www.karnatakatv.net:- ರಾಷ್ಟ್ರೀಯ- ಹೆಚ್ಚಿನ ಭದ್ರತೆ ಇರುವ ಜಮ್ಮುವಿನಲ್ಲಿರುವ ವಾಯುನೆಲೆಯಲ್ಲಿ ನಿನ್ನೆ ಸಂಭವಿಸಿದ ಅವಳಿ ಸ್ಫೋಟಗಳು, ಉಗ್ರರ ದಾಳಿ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ ಬಾಗ್ ಸಿಂಗ್ ಹೇಳಿದ್ದಾರೆ. ಸ್ಫೋಟಕಗಳನ್ನ ಹೊತ್ತು ಬಂದ ಡ್ರೋನ್ ಗಳು ಬೆಳಗಿನ ಜಾವ 1:40ಕ್ಕೆ ಜಮ್ಮು ವಿಮಾನ ನಿಲ್ದಾಣದ ಭಾರತೀಯ ವಾಯುಪಡೆಯ ವಾಯುನೆಲೆಗೆ ಅಪ್ಪಳಿಸಿವೆ. ಸ್ಫೋಟದಲ್ಲಿ ವಾಯುಪಡೆಯ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...