www.karnatakatv.net:- ರಾಷ್ಟ್ರೀಯ- ಹೆಚ್ಚಿನ ಭದ್ರತೆ ಇರುವ ಜಮ್ಮುವಿನಲ್ಲಿರುವ ವಾಯುನೆಲೆಯಲ್ಲಿ ನಿನ್ನೆ ಸಂಭವಿಸಿದ ಅವಳಿ ಸ್ಫೋಟಗಳು, ಉಗ್ರರ ದಾಳಿ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ ಬಾಗ್ ಸಿಂಗ್ ಹೇಳಿದ್ದಾರೆ. ಸ್ಫೋಟಕಗಳನ್ನ ಹೊತ್ತು ಬಂದ ಡ್ರೋನ್ ಗಳು ಬೆಳಗಿನ ಜಾವ 1:40ಕ್ಕೆ ಜಮ್ಮು ವಿಮಾನ ನಿಲ್ದಾಣದ ಭಾರತೀಯ ವಾಯುಪಡೆಯ ವಾಯುನೆಲೆಗೆ ಅಪ್ಪಳಿಸಿವೆ. ಸ್ಫೋಟದಲ್ಲಿ ವಾಯುಪಡೆಯ...
Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ.
https://youtu.be/oX1lbKgYBzA
ಕೆಆರ್ಎಸ್ ಪಕ್ಷ...