Friday, May 1, 2026

Pak

ಪಾಕ್, ಟರ್ಕಿಶ್ ವಿದ್ಯಾರ್ಥಿಗಳ ರಕ್ಷಣೆ ಮಾಡಿದ ಭಾರತದ ರಾಷ್ಟಧ್ವಜ..

ಒಂದು ವಾರದಿಂದ ಉಕ್ರೇನ್- ರಷ್ಯಾ ಯುದ್ಧ ಶುರುವಾಗಿದ್ದು, ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋದ ಕೆಲ ಭಾರತೀಯ ವಿದ್ಯಾರ್ಥಿಗಳು, ಅಲ್ಲೇ ಉಳಿದಿದ್ದಾರೆ. ಊಟ ತಿಂಡಿಗೂ ಪರದಾಡುವ ಪರಿಸ್ಥಿತಿ. ಆದ್ರೆ ಕೆಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಸೇಫ್ ಆಗಿ ಕರೆ ತರಲಾಗಿದೆ. ಇದಕ್ಕೆ ಕಾರಣ ಅಂದ್ರೆ ನಮ್ಮ ರಾಷ್ಟ್ರಧ್ವಜ. ನಮ್ಮ ರಾಷ್ಟ್ರಧ್ವಜ ಇರುವ ಬಸ್ಸನ್ನು ಉಕ್ರೇನ್‌ನಲ್ಲಿ ತಡೆಯದ...

ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು ..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮತ್ತು  ಆಶ್ರಯ ನೀಡುತ್ತಿರುವ ಪರಿಣಾಮ ಇಡೀ ವಿಶ್ವ  ನಲುಗಿ ಹೋಗುತ್ತಿದೆ. ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಿನಲ್ಲಿ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದೆ ಅಂತ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ. ಪಾಕಿಸ್ತಾನ ಹೊರಜಗತ್ತಿಗೆ ತಾನು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img