ಭಾರತ ವಿರುದ್ಧ ಹೀನಾಯವಾಗಿ ಸೋಲು ಕಂಡಿರುವ ಪಾಕ್ ಕ್ರಿಕೆಟ್ ತಂಡ ವ್ಯಾಪಕ ಟೀಕೆಗೆ ಗುರಿಯಾಗಿದೆ.. ಪಾಕಿಸ್ತಾನ ಆಟಗಾರರನ್ನ ಭಾರತೀಯ ಕ್ರಿಕೆಟ್ ಪ್ರೇಮಿಗಳು ಟ್ರೋಲ್ ಮಾಡ್ತಿದ್ರೆ, ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಅಕ್ಷರಶಃ ರೊಚ್ಚಿಗೆದ್ದಿದ್ದಾರೆ.. ಟಾಸ್ ಗೆದ್ದರೂ ಫೀಲ್ಡಿಂಗ್ ಆಯ್ದುಕೊಂಡ ಸರ್ಫರಾಜ್ ನಡೆ ವ್ಯಾಪಕ ಟೀಕೆಗೆ ಗುರಿಯಾಗಿದೆ.. ತಂಡದ ಆಟಗಾರರು ಸಹ ಸರ್ಫರಾಜ್ ಆಯ್ಕೆಯನ್ನ ಟೀಕಿಸಿದ್ದಾರೆ..
ಈ ನಡುವೆ...
Newdelhi: ಬೆಂಬಲಬೆಲೆ ಯೋಜನೆಯಡಿ ಹೆಸರು,ಉದ್ದು,ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ...