ನವದೆಹಲಿ : ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವ ಭಾರತದ ನಿಲುವನ್ನು ಹಾಗೂ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಭಾರತ ಸರ್ಕಾರದ ಸಂಸದರ ನಿಯೋಗದ ಒಂದು ತಂಡವು ಕುವೈತ್ ತಲುಪಿದೆ. ಅಲ್ಲಿನ ಭಾರತೀಯ ಸಮುದಾಯವನ್ನು ಭೇಟಿಯಾಗಿ ಮಾತುಕತೆ ನಡೆಸಿ ಪಾಕ್ನ ಹೇಡಿತನವನ್ನು ಬಿಚ್ಚಿಟ್ಟಿದ್ದಾರೆ.
ಷರೀಫ್, ಮುನೀರ್ ಇಬ್ರು ಸ್ಟುಪಿಡ್ ಜೋಕರ್ಗಳು..
ಇನ್ನೂ ಹೈದ್ರಾಬಾದ್ನ ಎಐಎಂಐಎಂ...
ನವದೆಹಲಿ : ಭಾರತದೊಂದಿಗಿನ ಸಂಘರ್ಷದಲ್ಲಿ ಸೋತು ಸುಣ್ಣವಾಗಿರುವ ಪಾಕಿಸ್ತಾನದಲ್ಲಿ ಎಲ್ಲವೂ ಸರಿಯಿಲ್ಲ. ಒಂದೆಡೆ ಆಂತರಿಕ ಕಲಹ, ಪ್ರಾಂತೀಯತೆ ಹೀಗೆ ಹಲವು ಸಮಸ್ಯೆಗಳಿಂದ ಭಯೋತ್ಪಾದಕ ರಾಷ್ಟ್ರ ಬಳಲುತ್ತಿದೆ. ಈ ನಡುವೆ ಮೂರ್ಖ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ನಿಗೆ ಫೀಲ್ಡ್ ಮಾರ್ಷಲ್ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಖುದ್ದು ಪಾಕ್ ಪ್ರಧಾನಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್ ಸಿಂಧೂರ್ ಮತ್ತೆ ಆಕ್ಟೀವ್ ಆಗುತ್ತದೆ ಎಂದು...
ಆಪರೇಷನ್ ಸಿಂಧೂರ್ ವಿಶೇಷ :
ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...
ನವದೆಹಲಿ : ಆಪರೇಷನ್ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...
ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್ ಕೊಡುತ್ತಿದ್ದ ಅಮೆರಿಕದ...
ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್ಸ್ಟ್ರೈಕ್ ನಡೆಸಿ ಆಪರೇಷನ್ ಸಿಂಧೂರ್ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್ಸಿ ಸೇರಿದಂತೆ ಭಾರತದಲ್ಲಿ...
ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ :
ಪಹಲ್ಗಾಮ್ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...