Wednesday, July 23, 2025

Pakistan Army surrenders

 ಭಾರತೀಯ ಸೇನೆ ಎದುರು ಪಾಕ್‌ ಮಂಡಿಯೂರಿದೆ :‌ ಸಶಸ್ತ್ರ ಪಡೆಗಳ ಪರಾಕ್ರಮ ಕೊಂಡಾಡಿದ ರಾಜನಾಥ್ ಸಿಂಗ್..

ಉತ್ತರ ಪ್ರದೇಶ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಐತಿಹಾಸಿಕ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವೇಳೆ ಭಾರತೀಯ ಸೈನಿಕರು ಪ್ರದರ್ಶಿಸಿದ ಬದ್ದತೆ ಹಾಗೂ ಪರಾಕ್ರಮಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳ ಮೇಲಷ್ಟೇ ದಾಳಿ ಮಾಡಿದ್ದೇವೆ. ಬದಲಿಗೆ ಯಾವೊಬ್ಬ ನಾಗರಿಕರಿಗೂ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img