Saturday, April 25, 2026

Pakistan cricketer

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img