Tuesday, March 10, 2026

Pakistan Ex- Minister

ಮೋದಿ ಗಾಯಬ್‌ ಮಾಡಲು ಹೋಗಿದ್ದ “ಕೈ” ಗೆ, ಬಿಜೆಪಿಯಿಂದ ಪಾಕ್‌ ಏಜೆಂಟ್‌ ಪಟ್ಟ : ಈಗ ಬೇಕಿತ್ತಾ ರಾಜಕೀಯ..?

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಬಲಿಯಾಗಿದ್ದಾರೆ. ಭಯೋತ್ಪಾದನೆಗೆ ಬೆಂಬಲವಾಗಿ ಈ ಹೇಯ ಕೃತ್ಯ ಮಾಡಲು ಕಾರಣವಾಗಿರುವ ಪಾಕಿಸ್ತಾನಕ್ಕೆ ಭಾರತ ಒಂದಾದ ಮೇಲೊಂದರಂತೆ ತಕ್ಕ ಪಾಠಗಳನ್ನು ಕಲಿಸುತ್ತಿದೆ. ಆದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಹೊಲಸ್ಸು ರಾಜಕೀಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಸಾರ್ವಜನಿಕರು ಛೀ ಥೂ ಎಂದು ಉಗಿಯುತ್ತಿದ್ದಾರೆ....
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img