ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್ಸ್ಟ್ರೈಕ್ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...