Friday, March 27, 2026

Pakistan-occupied Kashmir

ಭಾರತೀಯರ ರಕ್ತದೊಂದಿಗೆ ಆಟವಾಡಿದವ್ರು ಮಣ್ಣಾಗಿದ್ದಾರೆ, ನಮ್ಮನ್ನ ವಿಶ್ವದ ಯಾವುದೇ ಶಕ್ತಿ ತಡೆಯೋಕಾಗಲ್ಲ : ಪಾಕ್‌ ವಿರುದ್ಧ ಮೋದಿ ಘರ್ಜನೆ..!

ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ‌, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...

ಎಲ್ಲೇ ಅಡಗಿದ್ರೂ.. ಪಾಕ್‌ನ ಯಾವುದೇ ಭಾಗದಲ್ಲಿ ದಾಳಿಯ ಸಾಮರ್ಥ್ಯ ಭಾರತಕ್ಕಿದೆ : ಆಪರೇಷನ್‌ ಸಿಂಧೂರ್‌ ಯಶೋಗಾಥೆ ಬಿಚ್ಚಿಟ್ಟ ಲೆಫ್ಟಿನೆಂಟ್‌ ಜನರಲ್‌ ಕುನ್ಹಾ..!

ನವದೆಹಲಿ : ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್‌ ಸಿಂಧೂರ್ ಜಾಗತಿಕವಾಗಿ ಅಧಿಕ ಮನ್ನಣೆ ಪಡೆದಿರುವ ಕಾರ್ಯಾಚರಣೆಯಾಗಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದ ಗಟ್ಟಿ ಸಂಕಲ್ಪವನ್ನು ಎತ್ತಿ ಹಿಡಿದಿದೆ. ಭಾರತದ ದಾಳಿಗೆ ಅಕ್ಷರಶಃ ಪಾಕಿಸ್ತಾನ ಸುಧಾರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕೇನೋ.. ಅಷ್ಟೊಂದು ಬಲವಾಗಿರುವ ಏಟನ್ನು ನಮ್ಮ ಹೆಮ್ಮೆಯ ಸೇನೆ ರಣಹೇಡಿ ಪಾಕ್‌ಗೆ ನೀಡಿದ್ದು ಗುಟ್ಟಾಗಿ ಉಳಿದಿಲ್ಲ....

ನಾವು ಸುಮ್ಮನೇ ಬಿಡುವುದಿಲ್ಲ ನುಗ್ಗಿ ಹೊಡೆಯುತ್ತೇವೆ : ಆಪರೇಷನ್‌ ಸಿಂಧೂರಕ್ಕೂ ಮುನ್ನವೇ ಬಾರತ ಯಾರಿಗೆ ಹೇಳಿತ್ತು..?

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತವು 100ಕ್ಕೂ ಅಧಿಕ ರಕ್ತ ಪಿಪಾಸುಗಳನ್ನು ಬಲಿ ಪಡೆದಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ನಡೆದ ಈ ಬೃಹತ್‌...

ಅಮಾಯಕರನ್ನ ಕೊಂದವ್ರು ಬೆಲೆ ತೆರುವಂತೆ ಮಾಡಿದ್ದೇವೆ : ಆಪರೇಷನ್‌ ಸಿಂಧೂರ್‌ಗೆ ರಾಜನಾಥ್‌ ಸಿಂಗ್‌ ಶ್ಲಾಘನೆ

ಆ‌ಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರ್‌ ಬಗ್ಗೆ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಹತ್ವದ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿಂದು ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಎಸ್‌ಎಫ್‌ನ 50 ಮೂಲಸೌಕರ್ಯ ಯೋಜನೆಗಳ...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img